1:13 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು