4:08 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು