1:04 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್

19/09/2025, 13:03

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ.
ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ಸಿದ್ದವಾಗಿದ್ದ ಬೆನ್ನಲ್ಲೇ ಪೊಲೀಸರಿಗೆ ಸಿಗದೆ ಪರಾರಿ ಆದ ಘಟನೆ ನಡೆದಿದೆ. ದರೋಡೆ ಆರೋಪಿಗಳು ಕೊಡಗಿನಲ್ಲಿ ಸಂಚಾರಿಸುತ್ತಿರುವ ಬಗ್ಗೆ ಟ್ರ್ಯಾಪ್ ಮಾಡಿದ್ದ ಪೊಲೀಸರು ದಕ್ಷಿಣ ಕನ್ನಡದ ಸುಳ್ಯ ಮಾರ್ಗವಾಗಿ ತೆರಳುವ ವಾಹನವನ್ನು ಹಿಡಿಯಲು ಸಂಪಾಜೆ ಬಳಿಯ ಕಲ್ಲುಗುoಡಿ ಸೇತುವೆ ಬಳಿ ಪೊಲೀಸರು ಸಜ್ಜಗಿದ್ದರು, ಕಲ್ಲುಗುoಡಿ ಔಟ್ ಪೋಸ್ಟ್ ಬಳಿ ಆರೋಪಿಗಳು ಇದ್ದ ಕಪ್ಪು ಬಣ್ಣದ ಮಹಿಂದ್ರಾ ತಾರ್ ದಾಟು ತ್ತಿದ್ದಂತೆ ಅಲರ್ಟ್ ಆಗಿದ್ದ ಮಾಹಿತಿ ಅದೇಗೋ ಅರಿತ ದರೋಡೆಕೋರರು, ದೇವರಕೊಲ್ಲಿ ಬಳಿ ವಾಹನ ನಿಲ್ಲಿಸಿ ಪರಾರಿ ಆಗಿದ್ದಾರೆ.ಈ ಕೃತ್ಯದಲ್ಲಿ ಗಂಡ ಹೆಂಡತಿ ಭಾಗಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೇರಳದ ಪೊಲೀಸರು ನಡೆಸಲಾಗುತ್ತಿದ್ದು, ಸ್ಥಳೀಯ ಪೊಲೀಸರ ನೆರವು ಕೊರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು