7:42 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್

19/09/2025, 13:03

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ.
ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ಸಿದ್ದವಾಗಿದ್ದ ಬೆನ್ನಲ್ಲೇ ಪೊಲೀಸರಿಗೆ ಸಿಗದೆ ಪರಾರಿ ಆದ ಘಟನೆ ನಡೆದಿದೆ. ದರೋಡೆ ಆರೋಪಿಗಳು ಕೊಡಗಿನಲ್ಲಿ ಸಂಚಾರಿಸುತ್ತಿರುವ ಬಗ್ಗೆ ಟ್ರ್ಯಾಪ್ ಮಾಡಿದ್ದ ಪೊಲೀಸರು ದಕ್ಷಿಣ ಕನ್ನಡದ ಸುಳ್ಯ ಮಾರ್ಗವಾಗಿ ತೆರಳುವ ವಾಹನವನ್ನು ಹಿಡಿಯಲು ಸಂಪಾಜೆ ಬಳಿಯ ಕಲ್ಲುಗುoಡಿ ಸೇತುವೆ ಬಳಿ ಪೊಲೀಸರು ಸಜ್ಜಗಿದ್ದರು, ಕಲ್ಲುಗುoಡಿ ಔಟ್ ಪೋಸ್ಟ್ ಬಳಿ ಆರೋಪಿಗಳು ಇದ್ದ ಕಪ್ಪು ಬಣ್ಣದ ಮಹಿಂದ್ರಾ ತಾರ್ ದಾಟು ತ್ತಿದ್ದಂತೆ ಅಲರ್ಟ್ ಆಗಿದ್ದ ಮಾಹಿತಿ ಅದೇಗೋ ಅರಿತ ದರೋಡೆಕೋರರು, ದೇವರಕೊಲ್ಲಿ ಬಳಿ ವಾಹನ ನಿಲ್ಲಿಸಿ ಪರಾರಿ ಆಗಿದ್ದಾರೆ.ಈ ಕೃತ್ಯದಲ್ಲಿ ಗಂಡ ಹೆಂಡತಿ ಭಾಗಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೇರಳದ ಪೊಲೀಸರು ನಡೆಸಲಾಗುತ್ತಿದ್ದು, ಸ್ಥಳೀಯ ಪೊಲೀಸರ ನೆರವು ಕೊರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು