4:26 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು

03/12/2024, 18:35

ತಿರುವನಂತಪುರಂ(reporterkarnataka.com): ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್ ಹಾಗೂ ಮಹಮ್ಮದ್ ಅಬ್ದುಲ್ ಜಬ್ಬ‌ರ್ ಎಂದು ಗುರುತಿಸಲಾಗಿದೆ.
ಬಸ್‌ ಮತ್ತು ಕಾರು ನಡುವೆ ಕರ್ಲಕೋಡ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಕಾರಿನಲ್ಲಿದ್ದ
ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಹಾಗೆ ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳಾಗಿವೆ.
ಮೃತಪಟ್ಟ ವಿದ್ಯಾರ್ಥಿಗಳು ಪ್ರಥಮ ವರ್ಷದ ವೈದ್ಯಕೀಯ
ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು