8:00 AM Saturday6 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು

03/12/2024, 18:35

ತಿರುವನಂತಪುರಂ(reporterkarnataka.com): ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್ ಹಾಗೂ ಮಹಮ್ಮದ್ ಅಬ್ದುಲ್ ಜಬ್ಬ‌ರ್ ಎಂದು ಗುರುತಿಸಲಾಗಿದೆ.
ಬಸ್‌ ಮತ್ತು ಕಾರು ನಡುವೆ ಕರ್ಲಕೋಡ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಕಾರಿನಲ್ಲಿದ್ದ
ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಹಾಗೆ ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳಾಗಿವೆ.
ಮೃತಪಟ್ಟ ವಿದ್ಯಾರ್ಥಿಗಳು ಪ್ರಥಮ ವರ್ಷದ ವೈದ್ಯಕೀಯ
ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು