12:30 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

29/10/2023, 20:08

ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗಳು ಎಡಬಿಡಂಗಿ ನೀತಿಯನ್ನು ಇನ್ನಾದರೂ ನಿಲ್ಲಿಸಬೇಕು.ಕಣ್ಣಿದ್ದು ಕುರುಡನಂತೆ ವರ್ತಿಸಿದರೆ ಮತ್ತಷ್ಟು ಬಾಂಬ್ ಸ್ಫೋಟವಾಗುದು ಖಚಿತ.
ಕೇರಳ ಉಗ್ರರ ಸ್ಲೀಪರ್ ಸೆಲ್ ಆಗಿ ಪರಿವರ್ತನೆಯಾಗಿದ್ದು ದೇಶದ್ರೋಹಿ ಸಂಘಟನೆಗಳು ಇಲ್ಲಿಂದಲೇ ಕಾರ್ಯಾಚರಿಸುತ್ತಿವೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಕೇರಳ ಲಿಂಕ್ ಕೇಳಿ ಬಂದಿತ್ತು.
ಇಷ್ಟೆಲ್ಲಾ ಅದರೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಗ್ರರ ಪರವಾದ ಹೇಳಿಕೆ ನೀಡುತ್ತಲೇ ಬಂದಿತ್ತು ಮಾತ್ರವಲ್ಲ.ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪಾಲ್ಗೊಂಡವರ ಮೇಲಿನ ಕೇಸು ಹಿಂಪಡೆಯಲೂ ಮುಂದಾಗಿದೆ.
ಇದೆಲ್ಲಾ ಜಿಹಾದಿ ಮನಸ್ಥಿತಿಯ ಕಿರಾತಕರು ಮತ್ತೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದರು.
ಪ್ರಕರಣದ ಕುರಿತು ಕೂಡಲೇ ಎನ್ ಐ ಎ ತನಿಖೆ ನಡೆಸಬೇಕು.
ಭಾರತ ಇಸ್ರೇಲ್ ಗೆ ಬೆಂಬಲ ನೀಡಿದ ಕಾರಣ ಸ್ಫೋಟವಾಯಿತೇ
ಎಂಬುದರ ಬಗ್ಗೆ ಕೂಲಂಕುಷ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಇದರ ತನಿಖೆಯನ್ನು ಎನ್ ಐ ಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು