5:05 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ

17/10/2021, 10:34

ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, 3 ಮಂದಿ ಸಾವನ್ನಪ್ಪಿದ್ದು,

13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ಮಳೆಯಿಂದ ಕೊಟ್ಟಾಯಂನ ಕೂಟ್ಟಿಕಲ್ ಗ್ರಾಮದಲ್ಲಿ 3 ಮನೆಗಳು ಹಾಗೂ ಅಂಗಡಿಗಳು ಕೊಚ್ಚಿ ಹೋಗಿವೆ. ಕೇರಳದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಕೊಟ್ಟಾಯಂ ಮತ್ತು ಪಥನಾಂತಿಟ್ಟ ಹೆಚ್ಚು ಹಾನಿಗೊಳಗಾಗಿವೆ. ಮಳೆಯಿಂದ ರಸ್ತೆಗಳೆಲ್ಲ ನದಿಯಂತಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು