9:02 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು

08/07/2022, 21:44

ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್‌ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಕಣ್ಣೂರಿನಲ್ಲಿ ಗುಜರಿ ಮಾರಾಟದ ಕೆಲಸ ಮಾಡಿಕೊಂಡಿದ್ದು, ಗುಜರಿ ಸಂಗ್ರಹದ ವೇಳೆ ಸಿಕ್ಕಿದ್ದ ಸ್ಟೀಲ್ ಡಬ್ಬವೊಂದನ್ನು ಮನೆಗೆ ತಂದಿದ್ದರು. ಅದನ್ನು ತೆರೆದಾಗ ಭೀಕರ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಛಿದ್ರಗೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು