8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು

08/07/2022, 21:44

ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್‌ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಕಣ್ಣೂರಿನಲ್ಲಿ ಗುಜರಿ ಮಾರಾಟದ ಕೆಲಸ ಮಾಡಿಕೊಂಡಿದ್ದು, ಗುಜರಿ ಸಂಗ್ರಹದ ವೇಳೆ ಸಿಕ್ಕಿದ್ದ ಸ್ಟೀಲ್ ಡಬ್ಬವೊಂದನ್ನು ಮನೆಗೆ ತಂದಿದ್ದರು. ಅದನ್ನು ತೆರೆದಾಗ ಭೀಕರ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಛಿದ್ರಗೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು