8:32 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಬಂಧನಕ್ಕೀಡಾದ ಶಂಕಿತ ನಕ್ಸಲ್ ಶೃಂಗೇರಿ ಪೊಲೀಸರಿಗೆ ಹಸ್ತಾಂತರ: 14 ದಿನಗಳ ನ್ಯಾಯಾಂಗ ಬಂಧನ

17/02/2024, 15:04

ಸಂತೋಷ್ ಅತ್ತಿಗೆರೆಚಿಕ್ಕಮಗಳೂರು

info.reporterkarnataka@gmail.com

ಕೇರಳದಲ್ಲಿ ಬಂಧನಕ್ಕೀಡಾದ ಕಾಫಿನಾಡ ಶಂಕಿತ ನಕ್ಸಲ್ ಶ್ರೀಮತಿ ಅವರಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಶ್ರೀಮತಿ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಇಟ್ಟುಕೊಂಡಿದ್ದು, ಟೆಂಟ್ ಹಾಕಿದ್ದು, ಗನ್‌ ತೋರಿಸಿ ಸುಲಿಗೆ,ಪೊಲೀಸರಿಗೆ ಸಪೋರ್ಟ್ ಮಾಡದಂತೆ ಬೆದರಿಸಿದ್ದು ಸೇರಿ ವಿವಿಧ ಪ್ರಕರಣಗಳು ಅವರ ಮೇಲಿವೆ.
ಕೇರಳದಲ್ಲಿ ಬಂಧನವಾಗಿದ್ದ ಶ್ರೀಮತಿ ಕಾರ್ಕಳ ಪೊಲೀಸರ ವಶಕ್ಕೆ ನೀಡಲಾಗಿತ್ತು. ಕಾರ್ಕಳ ಪೊಲೀಸರು ಶೃಂಗೇರಿ ಪೊಲೀಸರು ಹಸ್ತಾಂತರಿಸಿದ್ದರು.
ಶ್ರೀಮತಿ ಅವರನ್ನು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು