12:12 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಬಂಧನಕ್ಕೀಡಾದ ಶಂಕಿತ ನಕ್ಸಲ್ ಶೃಂಗೇರಿ ಪೊಲೀಸರಿಗೆ ಹಸ್ತಾಂತರ: 14 ದಿನಗಳ ನ್ಯಾಯಾಂಗ ಬಂಧನ

17/02/2024, 15:04

ಸಂತೋಷ್ ಅತ್ತಿಗೆರೆಚಿಕ್ಕಮಗಳೂರು

info.reporterkarnataka@gmail.com

ಕೇರಳದಲ್ಲಿ ಬಂಧನಕ್ಕೀಡಾದ ಕಾಫಿನಾಡ ಶಂಕಿತ ನಕ್ಸಲ್ ಶ್ರೀಮತಿ ಅವರಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಶ್ರೀಮತಿ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಇಟ್ಟುಕೊಂಡಿದ್ದು, ಟೆಂಟ್ ಹಾಕಿದ್ದು, ಗನ್‌ ತೋರಿಸಿ ಸುಲಿಗೆ,ಪೊಲೀಸರಿಗೆ ಸಪೋರ್ಟ್ ಮಾಡದಂತೆ ಬೆದರಿಸಿದ್ದು ಸೇರಿ ವಿವಿಧ ಪ್ರಕರಣಗಳು ಅವರ ಮೇಲಿವೆ.
ಕೇರಳದಲ್ಲಿ ಬಂಧನವಾಗಿದ್ದ ಶ್ರೀಮತಿ ಕಾರ್ಕಳ ಪೊಲೀಸರ ವಶಕ್ಕೆ ನೀಡಲಾಗಿತ್ತು. ಕಾರ್ಕಳ ಪೊಲೀಸರು ಶೃಂಗೇರಿ ಪೊಲೀಸರು ಹಸ್ತಾಂತರಿಸಿದ್ದರು.
ಶ್ರೀಮತಿ ಅವರನ್ನು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು