5:51 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು: ನೀರಿನಿಂದ ಮೃತದೇಹ ಹೊರಗೆ ತಂದ ರಟ್ಟೀಹಳ್ಳಿ ಪಿಎಸ್ ಐ

23/06/2022, 21:03

ಹಾವೇರಿ(reporterkarnataka.com):ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಟ್ಟ ದಾರುಣ ಘಟನೆ ನಡೆದಿದೆ.

ಬೀರಪ್ಪ ಬಣಕಾರ (17) ಮೃತ ಬಾಲಕ.ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋದ ಬಾಲಕ ಆಕಸ್ಮಿಕವಾಗಿ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಬಾಲಕನ ಮೃತದೇಹಕ್ಕೆ ಶೋಧಕಾರ್ಯ ನಡೆಸಿದರು.

ಬಾಲಕನ ಮೃತದೇಹ ಪತ್ತೆ ಆಗದಿದ್ದಾಗ ಕೆರೆಯ ನೀರಿಗಿಳಿದು ಬಾಲಕನ ಮೃತದೇಹ ರಟ್ಟೀಹಳ್ಳಿ ಪಿಎಸ್ಐ ಕೃಷ್ಣಪ್ಪ ಹೊರತೆಗೆದರು.

ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು