11:40 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು