8:59 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು