6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು