1:04 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ  ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ

06/02/2022, 14:55

ಮಂಗಳೂರು (reporterkarnatka. Com):  ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನಿಕ್ ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯುಟ್ ಆಗಿ ಬೆಂಕಿ ತಗುಲಿದೆ. ನಗರದ ಕೆಪಿಟಿ ಬಳಿ ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.

ಚಾಲಕ ನಿರ್ವಾಹಕರು ಬೆಂಕಿ ನಡಿಸಿರುತ್ತಾರೆ. ನಂತರ ಅಗ್ನಿ ಶಾಮಕ ದಳ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು