6:37 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ  ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ

06/02/2022, 14:55

ಮಂಗಳೂರು (reporterkarnatka. Com):  ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನಿಕ್ ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯುಟ್ ಆಗಿ ಬೆಂಕಿ ತಗುಲಿದೆ. ನಗರದ ಕೆಪಿಟಿ ಬಳಿ ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.

ಚಾಲಕ ನಿರ್ವಾಹಕರು ಬೆಂಕಿ ನಡಿಸಿರುತ್ತಾರೆ. ನಂತರ ಅಗ್ನಿ ಶಾಮಕ ದಳ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು