12:53 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ  ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ

06/02/2022, 14:55

ಮಂಗಳೂರು (reporterkarnatka. Com):  ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನಿಕ್ ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯುಟ್ ಆಗಿ ಬೆಂಕಿ ತಗುಲಿದೆ. ನಗರದ ಕೆಪಿಟಿ ಬಳಿ ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.

ಚಾಲಕ ನಿರ್ವಾಹಕರು ಬೆಂಕಿ ನಡಿಸಿರುತ್ತಾರೆ. ನಂತರ ಅಗ್ನಿ ಶಾಮಕ ದಳ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು