11:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು