9:48 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು