3:47 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು