6:50 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು