4:51 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು