8:09 PM Thursday5 - March 2026
ಬ್ರೇಕಿಂಗ್ ನ್ಯೂಸ್
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು