10:30 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು