5:38 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು