10:12 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು