10:49 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಖಾಕಿಗಿಲ್ಲ ಕಾನೂನು ಭಯ!: ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಕುಟುಂಬ ಬಿಂದಾಸ್ ಸಫಾರಿ

30/04/2026, 10:25

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಖಾಸಗಿ ಜೀಪ್‌ನಲ್ಲಿ ಬಂಡೀಪುರ ಅರಣ್ಯದಲ್ಲಿ ಫ್ಯಾಮಿಲಿಯೊಂದಿಗೆ ಇನ್‌ಸ್ಪೆಕ್ಟರ್ ಜಯಕುಮಾರ್ ಸಫಾರಿ ಮಾಡಿದ್ದಾರೆ. ತಾವೇ ಜೀಪ್ ಚಾಲನೆ ಮಾಡಿಕೊಂಡು ಸಫಾರಿ ಮಾಡಿರುವ ವೀಡಿಯೋ ವೈರಲ್ ಆಗಿದೆ.
ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಯಕುಮಾರ್ ಅರಣ್ಯ ಮಧ್ಯದಲ್ಲಿ ಜೀಪ್‌ನಿಂದ ಕೆಳಗಿಳಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಖಾಸಗಿ ಜೀಪ್ ಪ್ರವೇಶಕ್ಕೆ ನೆಟ್ಟಿಗರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು