11:47 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ !

10/10/2021, 22:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ. ಬನ್ನಿ ನಾವೆಲ್ಲರೂ ಈ ಬಡ ಕುಟುಂಬಕ್ಕೆ ಆಸರೆಯಾಗೋಣ.

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು