5:36 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ !

10/10/2021, 22:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ. ಬನ್ನಿ ನಾವೆಲ್ಲರೂ ಈ ಬಡ ಕುಟುಂಬಕ್ಕೆ ಆಸರೆಯಾಗೋಣ.

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು