2:09 AM Thursday25 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ

08/09/2021, 09:43

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು