2:59 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ

08/09/2021, 09:43

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು