5:53 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು