6:11 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಿನ್ನಿಗೋಳಿಯಲ್ಲಿ ಮೂಡುಬಿದರೆ ಎಎಪಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮತಯಾಚನೆ

05/05/2023, 23:13

ಮೂಡುಬಿದರೆ(reporterkarnataka.com): ಮೂಡುಬಿದರೆ ಕ್ಷೇತ್ರ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಡಿ ಅವರು ಗುರುವಾರ ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ನಡೆದ ಮತಯಾಚನೆ ಮಾಡಿದರು.


ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರಾದ ವಿಜಯನಾಥ ವಿಠಲ ಶೆಟ್ಟಿ ಅವರು ಎಎಪಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು