1:52 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಿನ್ನಿಗೋಳಿಯಲ್ಲಿ ಮೂಡುಬಿದರೆ ಎಎಪಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮತಯಾಚನೆ

05/05/2023, 23:13

ಮೂಡುಬಿದರೆ(reporterkarnataka.com): ಮೂಡುಬಿದರೆ ಕ್ಷೇತ್ರ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಡಿ ಅವರು ಗುರುವಾರ ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ನಡೆದ ಮತಯಾಚನೆ ಮಾಡಿದರು.


ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರಾದ ವಿಜಯನಾಥ ವಿಠಲ ಶೆಟ್ಟಿ ಅವರು ಎಎಪಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು