5:07 PM Tuesday1 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್…

ಇತ್ತೀಚಿನ ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ

22/05/2021, 20:37

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ಏಕಪಾತ್ರ ಅಭಿನಯ’ ಟಾಸ್ಕ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ, ಈಕೆ ನೃತ್ಯ ಹಾಗೂ ಗಾಯನದಲ್ಲಿಯೂ ಎತ್ತಿದ ಕೈ. ಬಹುಮುಖ ಪ್ರತಿಭೆಯ ಈಕೆಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯ. ಹಾಗೆ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆಯು ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು