1:19 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ

22/05/2021, 20:37

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ಏಕಪಾತ್ರ ಅಭಿನಯ’ ಟಾಸ್ಕ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ, ಈಕೆ ನೃತ್ಯ ಹಾಗೂ ಗಾಯನದಲ್ಲಿಯೂ ಎತ್ತಿದ ಕೈ. ಬಹುಮುಖ ಪ್ರತಿಭೆಯ ಈಕೆಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯ. ಹಾಗೆ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆಯು ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು