5:14 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ

22/05/2021, 20:37

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ಏಕಪಾತ್ರ ಅಭಿನಯ’ ಟಾಸ್ಕ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ, ಈಕೆ ನೃತ್ಯ ಹಾಗೂ ಗಾಯನದಲ್ಲಿಯೂ ಎತ್ತಿದ ಕೈ. ಬಹುಮುಖ ಪ್ರತಿಭೆಯ ಈಕೆಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯ. ಹಾಗೆ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆಯು ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು