5:15 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆಎಂಎಫ್  ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ

23/07/2021, 17:57

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. 

ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳು

ಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಲುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು