5:06 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಖೋ ಖೋ ಸ್ಪರ್ಧೆ: ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟಕ್ಕೆ ಆಯ್ಕೆ 

03/12/2021, 22:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲಾ ಅಮೆಚೂರು ಖೋ ಖೋ ಅಸೋಸಿಯೇಶನ್, ಮಸ್ಕಿ ತಾಲೂಕು ಅಮೆಚೂರ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ
ವಿನಯ ಕುಮಾರ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷ ಬಸವರಾಜ ತೊಂತನಾಳ ,ಉಪಾಧ್ಯಕ್ಷ ವೀರೇಶ ಗೋನಾಳ ಉಪನ್ಯಾಸಕರಾದ ವಿದ್ಯಾಮನೋಹರ, ಶ್ರೀಧರ ಗುಡಿ, ರಾಮಣ್ಣ ಶ್ರೀನಿವಾಸ ಗುಡಿ, ಅಮರೇಶ ನಾಯಕ, 

ಭಾರತಿ, ಶ್ರೀದೇವಿ, ನಾಗರತ್ನ, ದುರುಗಪ್ಪ ಮೌನೇಶ, ಅಯ್ಯಪ್ಪ, ಶಿವಪ್ಪ ಸೇರಿದಂತೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು