9:21 AM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು