3:17 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು