11:37 PM Tuesday17 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು