1:04 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕೊಚ್ಚಿ ಮೂಲದ ವಿದ್ಯಾರ್ಥಿ ಕಳೆದುಕೊಂಡ ಮೊಬೈಲನ್ನು ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಿ ಮರಳಿಸಿದ ಪೊಲೀಸ್ ಅಧಿಕಾರಿ

22/08/2023, 22:54

ಮಂಗಳೂರು(reporterkarnataka.com): ಸುಮಾರು 10 ದಿನಗಳ ಹಿಂದೆ ನಗರದ ನೆಹರೂ ಮೈದಾನದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಕೊಚ್ಚಿ ಮೂಲದ ಮಂಗಳೂರು ವಿದ್ಯಾರ್ಥಿಯ ಮೊಬೈಲ್ ಪತ್ತೆ ಹಚ್ಚಿ ಪೊಲೀಸರು ಮರಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವ ದ ಪರೇಡ್ ನಲ್ಲಿ ಭಾಗವಹಿಸಲು ಆಗಸ್ಟ್ 11 ರಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ತಂಡ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯಾರ್ಥಿಯ ಬ್ಯಾಗ್ ಕಳ್ಳತನವಾಗಿದ್ದು, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಡಿಸಿಪಿ ದಿನೇಶ್ ಕುಮಾರ್ ಅವರ ಮುತುವರ್ಜಿಯಲ್ಲಿ 10 ದಿನ ದಿನಗಳೊಳಗೆ ಪತ್ತೆ ಹಚ್ಚಿದ್ದು . ಮೊಬೈಲ್ ಕಳೆದು ಕೊಂಡ ಕೊಚ್ಚಿ ಮೂಲದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗೆ ಮೊಬೈಲ್ ಹಸ್ತಾಂತರಿಸಲಾಯಿತು.
, ಸೌತ್ ಪೊಲೀಸ್ ಠಾಣಾ ಪ್ರಭಾರ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಎ.ಎಸ್. ಐ ಶ್ರೀಧರ್,ಪಾಂಡೇಶ್ವರ ಐಟಿ ಸೆಲ್ ನ ಕಾನ್ಸ್ಟೇಬಲ್ 836, (ಮಂಜುನಾಥ್ )
ತನಿಖೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು