7:47 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊಚ್ಚಿ ಮೂಲದ ವಿದ್ಯಾರ್ಥಿ ಕಳೆದುಕೊಂಡ ಮೊಬೈಲನ್ನು ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಿ ಮರಳಿಸಿದ ಪೊಲೀಸ್ ಅಧಿಕಾರಿ

22/08/2023, 22:54

ಮಂಗಳೂರು(reporterkarnataka.com): ಸುಮಾರು 10 ದಿನಗಳ ಹಿಂದೆ ನಗರದ ನೆಹರೂ ಮೈದಾನದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಕೊಚ್ಚಿ ಮೂಲದ ಮಂಗಳೂರು ವಿದ್ಯಾರ್ಥಿಯ ಮೊಬೈಲ್ ಪತ್ತೆ ಹಚ್ಚಿ ಪೊಲೀಸರು ಮರಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವ ದ ಪರೇಡ್ ನಲ್ಲಿ ಭಾಗವಹಿಸಲು ಆಗಸ್ಟ್ 11 ರಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ತಂಡ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯಾರ್ಥಿಯ ಬ್ಯಾಗ್ ಕಳ್ಳತನವಾಗಿದ್ದು, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಡಿಸಿಪಿ ದಿನೇಶ್ ಕುಮಾರ್ ಅವರ ಮುತುವರ್ಜಿಯಲ್ಲಿ 10 ದಿನ ದಿನಗಳೊಳಗೆ ಪತ್ತೆ ಹಚ್ಚಿದ್ದು . ಮೊಬೈಲ್ ಕಳೆದು ಕೊಂಡ ಕೊಚ್ಚಿ ಮೂಲದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗೆ ಮೊಬೈಲ್ ಹಸ್ತಾಂತರಿಸಲಾಯಿತು.
, ಸೌತ್ ಪೊಲೀಸ್ ಠಾಣಾ ಪ್ರಭಾರ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಎ.ಎಸ್. ಐ ಶ್ರೀಧರ್,ಪಾಂಡೇಶ್ವರ ಐಟಿ ಸೆಲ್ ನ ಕಾನ್ಸ್ಟೇಬಲ್ 836, (ಮಂಜುನಾಥ್ )
ತನಿಖೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು