4:10 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Kodagu | ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ ಬಿತ್ತು 20 ಸಾವಿರ ಫೈನ್

08/11/2025, 09:49

ಮಡಿಕೇರಿ(reporterkarnataka com): ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಪ್ಪಿಗೆ ತಂದೆ ರೂ. 20 ಸಾವಿರ ದಂಡ ತೆತ್ತಿದ್ದಾರೆ. ಸೋಮವಾರಪೇಟೆಯ ಸಿ.ಆರ್. ಕುಮಾರಸ್ವಾಮಿ ಎಂಬುವವರು ತನ್ನ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಅನ್ನು ಚಾಲನೆ ಮಾಡಲು ಕೊಟ್ಟಿದ್ದು, ಪೊಲೀಸರ ತಪಾಸಾಣೆ ವೇಳೆಯಲ್ಲಿ ಬಯಲಾಗಿತ್ತು. ಪೊಲೀಸ್ ವೃತ್ತ ನಿರೀಕ್ಷಕ ಮುದ್ದು ಮಾದೇವ ಅವರು ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ಸೋಮವಾರಪೇಟೆ ಸಿವಿಲ್ ಜಡ್ಜ್ & JMFC ನ್ಯಾಯಾಲಯದಲ್ಲಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಕುಮಾರಸ್ವಾಮಿಗೆ ರೂ. 20ಸಾವಿರ ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು