2:35 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Kodagu | ಕುಶಾಲನಗರದ ಕೂಡ್ಲುರು ಕಾಫಿ ಘಟಕದಲ್ಲಿ 17 ಟನ್ ಕಾಫಿ ಕಳುವು: ಶಂಕಿತ ಕಾರ್ಮಿಕರು ಪೊಲೀಸ್ ವಶಕ್ಕೆ

29/08/2025, 10:00

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಕೂಡ್ಲುರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಅದೇ ಕಂಪನಿಯ ನೌಕರರು ಹಂತಹoತವಾಗಿ ಅಪಾರ ಪ್ರಮಾಣದ ಕಾಫಿ ಸಾಗಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಅಂದಾಜು 50 ಲಕ್ಷ ಮೌಲ್ಯದ 17 ಟನ್ ನಷ್ಟು ಕಾಫಿ ನಾಪತ್ತೆಯಾಗಿರುವ ಬಗ್ಗೆ ಸಂಸ್ಥೆಗೆಯ ವ್ಯವಸ್ಥಾಪಕ ಗಣೇಶ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಪ್ರಮುಖ ಆರೋಪಿ ಘಟಕದ ಸೂಪರ್ ವೈಸರ್ ಬೈಲೂಕುಪ್ಪೆ ನಿವಾಸಿ ಸುನಿಲ್ ತಲೆ ಮರೆಸಿಕೊಂಡಿದ್ದಾನೆ. ಮುಖ್ಯ ಗೇಟ್ ಮೂಲಕವೇ ಸಾಗಾಟ ನಡೆಸುತ್ತಿದ್ದ ಹಿನ್ನಲೆಯಲ್ಲಿ ಲೋಡರ್ ಗಳು, ಭದ್ರತೆ ಸಿಬ್ಬಂಧಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು