1:40 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಕುಶಾಲನಗರದ ಕೂಡ್ಲುರು ಕಾಫಿ ಘಟಕದಲ್ಲಿ 17 ಟನ್ ಕಾಫಿ ಕಳುವು: ಶಂಕಿತ ಕಾರ್ಮಿಕರು ಪೊಲೀಸ್ ವಶಕ್ಕೆ

29/08/2025, 10:00

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಕೂಡ್ಲುರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಅದೇ ಕಂಪನಿಯ ನೌಕರರು ಹಂತಹoತವಾಗಿ ಅಪಾರ ಪ್ರಮಾಣದ ಕಾಫಿ ಸಾಗಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಅಂದಾಜು 50 ಲಕ್ಷ ಮೌಲ್ಯದ 17 ಟನ್ ನಷ್ಟು ಕಾಫಿ ನಾಪತ್ತೆಯಾಗಿರುವ ಬಗ್ಗೆ ಸಂಸ್ಥೆಗೆಯ ವ್ಯವಸ್ಥಾಪಕ ಗಣೇಶ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಪ್ರಮುಖ ಆರೋಪಿ ಘಟಕದ ಸೂಪರ್ ವೈಸರ್ ಬೈಲೂಕುಪ್ಪೆ ನಿವಾಸಿ ಸುನಿಲ್ ತಲೆ ಮರೆಸಿಕೊಂಡಿದ್ದಾನೆ. ಮುಖ್ಯ ಗೇಟ್ ಮೂಲಕವೇ ಸಾಗಾಟ ನಡೆಸುತ್ತಿದ್ದ ಹಿನ್ನಲೆಯಲ್ಲಿ ಲೋಡರ್ ಗಳು, ಭದ್ರತೆ ಸಿಬ್ಬಂಧಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು