8:40 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು